…. ಕಚೇರಿಯಲ್ಲೋ ಅಥವಾ ಗೆಳೆಯರ ನಡುವೆಯೋ ನಿಮ್ಮ ಆಲೋಚನೆಗಳನ್ನು ಹೇಳಬೇಕೆಂದು ಬಯಸುತ್ತೀರಿ. ಅದನ್ನು ಚೆನ್ನಾಗಿ ಅರ್ಥವಾಗುವಂತೆಯೂ ಹೇಳುತ್ತೀರಿ. ಆದರೆ, ನೀವು ಹೇಳುವ ವಿಷಯ ಅಲ್ಲಿ ಬೇಯುವುದಿಲ್ಲ. ನೀವು “ಈಗೋ” ಇಲ್ಲದವರಾಗಿದ್ದರೆ , ಇದಕ್ಕಾಗಿ ನೀವು ಚಿಂತಿಸುವುದಿಲ್ಲ, ಬೇಸರಿಸುವುದಿಲ್ಲ. ನಿಮ್ಮ ಆಲೋಚನೆಗಳನ್ನು ಇತರರು ಮೆಚ್ಚಿಸಿದರೂ ಸರಿ, ತೆಗಳಿದರೂ ಸರಿ , ಗಮನಿಸದೇ ಇದ್ದರೂ ಸರಿ. ಇದರಿಂದ ನಿಮ್ಮ ಮನಸ್ಸು ಬಾಧಿತವಾಗುವುದಿಲ್ಲ. – ಸ್ವಾಮಿ ಸುಖಬೋಧಾನಂದ
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…