ಎಲ್ಲಾ ಜನ್ಮಗಳಿಗಿಂತಲೂ ನರಜನ್ಮ ಶ್ರೇಷ್ಠತಮ. ಮನುಷ್ಯನಾಗಿ ಹುಟ್ಟಿಯೂ ಗುರುಹಿರಿಯರು ಯಾರು, ದಾನಕ್ಕೆ ಪಾತ್ರರು ಯಾರು? ಅಪಾತ್ರರು ಯಾರು? ಎಂದು ವಿಚಾರಿಸಿದೆ, ಅಪಾತ್ರನಿಗೆ ದಾನ ಮಾಡಿ ಪಾತ್ರನನ್ನು ದೂರ ಮಾಡುವುದು ಅಧರ್ಮ. ಇದರಿಂದ ತಾನು ಸಂಪಾದಿಸಿದ ಸಂಪತ್ತು ಕ್ಷೀಣಿಸುತ್ತದೆ.- ವಿದುರ ನೀತಿ
Advertisement Advertisement Advertisement
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…