ಎಲ್ಲಾ ಜನ್ಮಗಳಿಗಿಂತಲೂ ನರಜನ್ಮ ಶ್ರೇಷ್ಠತಮ. ಮನುಷ್ಯನಾಗಿ ಹುಟ್ಟಿಯೂ ಗುರುಹಿರಿಯರು ಯಾರು, ದಾನಕ್ಕೆ ಪಾತ್ರರು ಯಾರು? ಅಪಾತ್ರರು ಯಾರು? ಎಂದು ವಿಚಾರಿಸಿದೆ, ಅಪಾತ್ರನಿಗೆ ದಾನ ಮಾಡಿ ಪಾತ್ರನನ್ನು ದೂರ ಮಾಡುವುದು ಅಧರ್ಮ. ಇದರಿಂದ ತಾನು ಸಂಪಾದಿಸಿದ ಸಂಪತ್ತು ಕ್ಷೀಣಿಸುತ್ತದೆ.- ವಿದುರ ನೀತಿ
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…