ಒಂದು ತೀರ್ಮಾನವನ್ನು ಕೈಗೊಳ್ಳಬೇಕಾದಾಗ, ಬಲ್ಲ ನಾಲ್ವರಿಗೆ ಅದನ್ನು ತಿಳಿಸಿ ಪರ್ಯಾಲೋಚಿಸಬೇಕು. ಅನಂತರ ಅದರಲ್ಲಿ ಇಬ್ಬರನ್ನು ಬಿಟ್ಟು ಇನ್ನಿಬ್ಬರೊಡನೆ ವಿಚಾರ ಮಾಡಬೇಕು. ಆಮೇಲೆ ಅವರಲ್ಲೊಬ್ಬನನ್ನು ಕಳೆದು ಒಬ್ಬನೊಡನೆಯೇ ಮಂತ್ರಾಲೋಚನೆಯನ್ನು ನಡೆಸಬೇಕು. ತರುವಾಯ ತಾನೊಬ್ಬನೇ ಚಿಂತಿಸಿ ತೀರ್ಮಾನವನ್ನು ಕೈಗೊಂಡಲ್ಲಿ ಅದಕ್ಕೆ ಎಂದಿಗೂ ಚ್ಯುತಿ ಇಲ್ಲ – ವಿದುರ ನೀತಿ
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…