ಒಂದು ತೀರ್ಮಾನವನ್ನು ಕೈಗೊಳ್ಳಬೇಕಾದಾಗ, ಬಲ್ಲ ನಾಲ್ವರಿಗೆ ಅದನ್ನು ತಿಳಿಸಿ ಪರ್ಯಾಲೋಚಿಸಬೇಕು. ಅನಂತರ ಅದರಲ್ಲಿ ಇಬ್ಬರನ್ನು ಬಿಟ್ಟು ಇನ್ನಿಬ್ಬರೊಡನೆ ವಿಚಾರ ಮಾಡಬೇಕು. ಆಮೇಲೆ ಅವರಲ್ಲೊಬ್ಬನನ್ನು ಕಳೆದು ಒಬ್ಬನೊಡನೆಯೇ ಮಂತ್ರಾಲೋಚನೆಯನ್ನು ನಡೆಸಬೇಕು. ತರುವಾಯ ತಾನೊಬ್ಬನೇ ಚಿಂತಿಸಿ ತೀರ್ಮಾನವನ್ನು ಕೈಗೊಂಡಲ್ಲಿ ಅದಕ್ಕೆ ಎಂದಿಗೂ ಚ್ಯುತಿ ಇಲ್ಲ – ವಿದುರ ನೀತಿ
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…