ಒಂದು ತೀರ್ಮಾನವನ್ನು ಕೈಗೊಳ್ಳಬೇಕಾದಾಗ, ಬಲ್ಲ ನಾಲ್ವರಿಗೆ ಅದನ್ನು ತಿಳಿಸಿ ಪರ್ಯಾಲೋಚಿಸಬೇಕು. ಅನಂತರ ಅದರಲ್ಲಿ ಇಬ್ಬರನ್ನು ಬಿಟ್ಟು ಇನ್ನಿಬ್ಬರೊಡನೆ ವಿಚಾರ ಮಾಡಬೇಕು. ಆಮೇಲೆ ಅವರಲ್ಲೊಬ್ಬನನ್ನು ಕಳೆದು ಒಬ್ಬನೊಡನೆಯೇ ಮಂತ್ರಾಲೋಚನೆಯನ್ನು ನಡೆಸಬೇಕು. ತರುವಾಯ ತಾನೊಬ್ಬನೇ ಚಿಂತಿಸಿ ತೀರ್ಮಾನವನ್ನು ಕೈಗೊಂಡಲ್ಲಿ ಅದಕ್ಕೆ ಎಂದಿಗೂ ಚ್ಯುತಿ ಇಲ್ಲ – ವಿದುರ ನೀತಿ
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…