ಒಂದು ತೀರ್ಮಾನವನ್ನು ಕೈಗೊಳ್ಳಬೇಕಾದಾಗ, ಬಲ್ಲ ನಾಲ್ವರಿಗೆ ಅದನ್ನು ತಿಳಿಸಿ ಪರ್ಯಾಲೋಚಿಸಬೇಕು. ಅನಂತರ ಅದರಲ್ಲಿ ಇಬ್ಬರನ್ನು ಬಿಟ್ಟು ಇನ್ನಿಬ್ಬರೊಡನೆ ವಿಚಾರ ಮಾಡಬೇಕು. ಆಮೇಲೆ ಅವರಲ್ಲೊಬ್ಬನನ್ನು ಕಳೆದು ಒಬ್ಬನೊಡನೆಯೇ ಮಂತ್ರಾಲೋಚನೆಯನ್ನು ನಡೆಸಬೇಕು. ತರುವಾಯ ತಾನೊಬ್ಬನೇ ಚಿಂತಿಸಿ ತೀರ್ಮಾನವನ್ನು ಕೈಗೊಂಡಲ್ಲಿ ಅದಕ್ಕೆ ಎಂದಿಗೂ ಚ್ಯುತಿ ಇಲ್ಲ – ವಿದುರ ನೀತಿ
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…