ಒಲಿದ ಹೆಂಗಸನ್ನು ಕೈಬಿಟ್ಟು ಒಲಿಯದವಳಿಗಾಗಿ ಹಂಬಲಿಸುವವನು, ಕೆಟ್ಟ ಜನರಲ್ಲಿ ಸ್ನೇಹವನ್ನು ಬೆಳೆಸುವುದು, ತನಗೆ ಗೊತ್ತಿಲ್ಲದಿದ್ದರೂ ಗೊತ್ತಿದೆಯೆಂದು ಹೇಳುವವನು, ತನ್ನನ್ನು ಕೇಳದಿದ್ದರೂ ತಾನಾಗಿ ಹೇಳತಕ್ಕವನು, ತನ್ನ ಕೈಯಲ್ಲಿ ಸಾಗದಿರುವ ದೊಡ್ಡ ಕೆಲಸದಲ್ಲಿ ಕೈ ಹಾಕುವವನು – ಇವರೆಲ್ಲೂ ‘ಮೂಢ’ರು.- ವಿದುರ ನೀತಿ
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…