ದೊಡ್ಡತೋಟ: ದೊಡ್ಡತೋಟ ಪ್ರಗತಿ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಆಡುವಾಗ ಆದ ಗಾಯದಿಂದ ನೋವು ಉಲ್ಬಣಗೊಂಡು ಚಿಕಿತ್ಸೆ ಪಡೆಯುತ್ತಿರುವ ಪುನೀತ್ ಮುಂಡಕಜೆಯವರ ವೈದ್ಯಕೀಯ ಖರ್ಚಿನ ವೆಚ್ಚಕ್ಕೆ ದಾನಿಗಳ ಸಹಕಾರದೊಂದಿಗೆ ಸಂಗ್ರಹಿಸಿದ ರೂ.25,000 ಚೆಕ್ಕನ್ನು ಅದ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅವರು ಪುನೀತ್ ಸಹೋದರರ ವಿನೋದ್ ರಿಗೆ ಹಸ್ತಾಂತರಿಸಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…