ದೊಡ್ಡತೋಟ: ದೊಡ್ಡತೋಟ ಪ್ರಗತಿ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಆಡುವಾಗ ಆದ ಗಾಯದಿಂದ ನೋವು ಉಲ್ಬಣಗೊಂಡು ಚಿಕಿತ್ಸೆ ಪಡೆಯುತ್ತಿರುವ ಪುನೀತ್ ಮುಂಡಕಜೆಯವರ ವೈದ್ಯಕೀಯ ಖರ್ಚಿನ ವೆಚ್ಚಕ್ಕೆ ದಾನಿಗಳ ಸಹಕಾರದೊಂದಿಗೆ ಸಂಗ್ರಹಿಸಿದ ರೂ.25,000 ಚೆಕ್ಕನ್ನು ಅದ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅವರು ಪುನೀತ್ ಸಹೋದರರ ವಿನೋದ್ ರಿಗೆ ಹಸ್ತಾಂತರಿಸಿದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…