ಸುದ್ದಿಗಳು

ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ತೆರಳಿದ ಶಾಸಕ ರಾಮದಾಸ್

Share

ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ತೆರಳಿದ್ದಾರೆ.

ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪ‌ಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಕೆಲ ಗಂಟೆಗಳ ಕಾಲ ವಿಶ್ರಾಂತಿ ಪಡೆದ ಅವರು ಈಗ ತಾನೇ ಆಸ್ಪತ್ರೆಯಿಂದ ತೆರಳಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

6 minutes ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

12 minutes ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

14 minutes ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

18 minutes ago

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ …

27 minutes ago

ಮುಂದಿನ ಸೂರ್ಯಗ್ರಹಣದ ಪ್ರಭಾವಗಳು ಏನು..? ಯಾವ ರಾಶಿಯವರಿಗೆ ಉತ್ತಮ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

34 minutes ago