ಚೀನಾ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮ

June 16, 2020
11:37 PM

ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ  ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ  ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.

Advertisement
Advertisement

ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.

ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror