ಚೀನಾ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮ

June 16, 2020
11:37 PM

ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ  ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ  ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.

ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror