ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.
ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…