ನವದೆಹಲಿ: ಭಾರತ-ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವೆಯಲ್ಲಿಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಇದೀಗ ಮತ್ತೆ ಚೀನಾ ನಡೆಸಿದ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ. ಚೀನಾದ ಸೈನಿಕರ ಸಾವಿನ ಬಗ್ಗೆ ಖಚಿತವಾದ ಮಾಹಿತಿಗಳು ಲಭ್ಯವಾಗಿಲ್ಲ.
ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಪಟ್ಟಂತೆ ಭಾರತದ ರಕ್ಷಣ ಸಚಿವ ರಾಜನಾಥ್ ಸಿಂಗ್ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರೆ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಒಂದು ಸುತ್ತಿನ ಸಭೆ ನಡೆಸಲಾಗಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…