ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.
ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.
ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್, ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…