ಸುದ್ದಿಗಳು

ಚೀಮಾಡು ಮನೆಯಲ್ಲಿ ಬೆಳಕು ಹರಿಯಿತು..! ಧನ್ಯವಾದ್…. ಯುವಾ ಬ್ರಿಗೇಡ್

Share

ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.

ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.

ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ  ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ  ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್,  ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ  ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

9 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

14 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

16 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

17 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

18 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

18 hours ago