Advertisement
ಸುದ್ದಿಗಳು

ಚೀಮಾಡು ಮನೆಯಲ್ಲಿ ಬೆಳಕು ಹರಿಯಿತು..! ಧನ್ಯವಾದ್…. ಯುವಾ ಬ್ರಿಗೇಡ್

Share

ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.

Advertisement
Advertisement
Advertisement
Advertisement

ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.

Advertisement

ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ  ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ  ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್,  ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ  ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

2 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

18 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago