ಮರ್ಕಂಜ: ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಬೆಳಕು ಹರಿಯಿತು.
ಈ ಮನೆಗೆ ಕಳೆದ ಅನೇಕ ವರ್ಷಗಳಿಂದ ವಿದ್ಯುತ್ ಸಂಪರ್ಕ ಬಿಡಿ, ರೇಶನ್ ಕಾರ್ಡೂ ಇರಲಿಲ್ಲ. ಯುವ ಬ್ರಿಗೆಡ್ ಗಮನಕ್ಕೆ ಈ ಸಂಗತಿ ಬಂದ ಬಳಿಕ ಮನೆಗೆ ಬೆಳಕು ಹರಿದಿತ್ತು. ಇದೀಗ ಮನೆಯಲ್ಲಿ ವಿದ್ಯುತ್ ದೀಪ ಉರಿಯುವ ಮೂಲಕ ಬೆಳಕೇ ಹರಿದಿದೆ. ಹೀಗಾಗಿ ಯುವಬ್ರಿಗೆಡ್ ತಂಡಕ್ಕೆ ಮನೆಯವರಿಂದ ಧನ್ಯವಾದ. ಸಾಮಾಜಿಕ ಕೆಲಸ ಮಾಡುತ್ತಿರುವ ಯುವಬ್ರಿಗೆಡ್ ತಂಡಕ್ಕೆ ಸುಳ್ಯನ್ಯೂಸ್.ಕಾಂ ಕಡೆಯಿಂದಲೂ ಅಭಿನಂದನೆ.
ಮರ್ಕಂಜದ ಚೀಮಾಡ್ ನಲ್ಲಿರುವ ಪದ್ಮನಾಭ ಅವರ ಮನೆಗೆ ಯುವ ಬ್ರಿಗೇಡ್ ಕಡೆಯಿಂದ ಸೋಲಾರ್ ಅಳವಡಿಸಿಕೊಡಲಾಗಿತ್ತು.ನಂತರ ತಹಶೀಲ್ದಾರಾದ ಕುಂಞಿ ಅಹಮ್ಮದ್ ಅವರ ಸಹಾಯದಿಂದ ರೇಶನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗಿತ್ತು. ಭಾನುವಾರ ಮಧುಕಿರಣ್ ಅನ್ನಪೂರ್ಣ ಎಲೆಕ್ಟ್ರಿಕಲ್, ವೆಂಕಟ್ರಮಣ ಗೌಡ ಪರಿವಾರಕಾನ , ರವಿಕುಮಾರ್ ಕುರುಂಜಿ ಇವರೆಲ್ಲರ ಸಹಕಾರದೊಂದಿಗೆ ಯುವ ಬ್ರಿಗೇಡ್ ತಂಡವು ಉಚಿತವಾಗಿ ವಿದ್ಯುತ್ ವಯರಿಂಗ್ ವ್ಯವಸ್ಥೆ ಮಾಡಿತು.ಈಗ ಬೆಳಕು ಹರಿದಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…