ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…