ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…