ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…