ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…