ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…