ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…