ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…