ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…