ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ ಮಾತನಾಡುತ್ತಾ, ಸಮಾಜದಲ್ಲಿ ಮಹಿಳಾ ಶಕ್ತಿಯೇ ಮುಖ್ಯವಾಗಿದೆ. ಮಹಿಳೆ ಶಾಸ್ತ್ರವನ್ನೂ ಹೇಳಬಲ್ಲಳು, ಶಸ್ತ್ರವನ್ನೂ ಹಿಡಿಯಬಲ್ಲಳು. ಸಾತ್ವಿಕ ಶಕ್ತಿಯಾದ ಮಹಿಳೆ ಜಾಗೃತವಾಗಬೇಕಿದೆ ಎಂದರು. ಪ್ರತೀ ಚುನಾವಣಾ ಸಮಯದಲ್ಲಿ ಮೋದಿ , ಯೋಗಿ ಮೋಡೆಲ್ ಎಂದು ಹೇಳುವುದು ಮಾತ್ರ ಅಲ್ಲ. ಅದಕ್ಕೊಬ್ಬ ಸಮರ್ಥ ನಾಯಕ ನಮ್ಮೂರಲ್ಲಿ ಬೇಕು. ನಮ್ಮೂರಲ್ಲಿಯೇ ಮೋದಿ ಯೋಗಿ ಮೋಡೆಲ್ ಕಾಣಬೇಕು. ಅದಕ್ಕಾಗಿಯೇ ಅರುಣೋದಯ ಆಗಬೇಕಿದೆ ಎಂದರು. ಅಂತಹ ಆಸಕ್ತಿಯಿಂದಲೇ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರನ್ನು ಚುನಾವಣೆಯಲ್ಲಿ ಕಣಕ್ಕೆ ಇಳಿಸಿದ್ದಾರೆ, ಹೀಗಾಗಿ ಗೆಲುವು ನಿಶ್ಚಿತ ಎಂದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…