ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಯು ಸರ್ವ ಸಿದ್ಧತೆ ನಡೆಸಿದೆ. ಸುಳ್ಯ ಆರಕ್ಷಕ ಉಪ ನಿರೀಕ್ಷಕ ಎಂ.ಆರ್.ಹರೀಶ್ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗಿದೆ. ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಚುನಾವಣಾ ಕರ್ತವ್ಯದ ಕುರಿತು ಪೊಲೀಸ್ ಮತ್ತು ಹೋಂ ಗಾರ್ಡ್ಸ್ ಸಿಬ್ಬಂದಿಗಳಿಗೆ ಮಾಹಿತಿ ಮತ್ತು ಸೂಚನೆ ನೀಡಲಾಯಿತು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…