ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.