ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…