ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…