ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…