ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…