ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…