ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…