ಸುಳ್ಯ: ಆಡಳಿತ ವ್ಯವಸ್ಥೆ ಇದುವರೆಗೆ ಹೇಗಿತ್ತು ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಮತದಾನಕ್ಕೆ ಜಾಗೃತಿ ಮಾಡಬೇಕಾದ್ದು ಅಗತ್ಯ. ಆದರೆ ಆ ಜಾಗೃತಿ ಫಲಕ ವರ್ಷವಾದರೂ ತೆಗೆಯಲಿಲ್ಲ, ಅದೂ ಅಲ್ಲ ಆ ಮತದಾನದ ದಿನಕ್ಕಾದರೂ ಸ್ಟಿಕ್ಕರ್ ಅಳವಡಿಕೆ ಮಾಡಿಲ್ಲ. ಇಂತಹದ್ದೊಂದು ಫಲಕ ಕಾಣುತ್ತಿರುವುದು ತಾಲೂಕು ಕಚೇರಿ ಬಳಿ.
ವಿಧಾನಸಭಾ ಚುನಾವಣೆ ಮುಗಿದು , ಮತ್ತೆರಡು ಚುನಾವಣೆ ಮುಗಿದರೂ ಈ ಫಲಕ ಮಾತ್ರಾ ಇನ್ನೂ ವಿಧಾನಸಭಾ ಚುನಾವಣೆಯ ದಿನಾಂಕ ಹೇಳುತ್ತದೆ….!
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…