ಸುಳ್ಯ: ಮುಂಗಾರು ಮಳೆ ಚುರುಕಾಗಿದೆ. ತೀವ್ರ ಅಭಾವ ಕಂಡಿದ್ದ ಮಳೆ ಇದೀಗ ಚುರುಕಾಗಿದ್ದು ಎರಡು ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ. ಹೀಗಾಗಿ ಕೃಷಿ ವಲಯದಲ್ಲಿ ನೆಮ್ಮದಿ ಕಂಡಿದೆ.
ಮಳೆ ಜೋರಾಗುತ್ತಿದ್ದಂತೆಯೇ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕೈಕೊಟ್ಟಿದೆ. ಕೆಲವು ಕಡೆ 3 ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಮಾಯವಾಗಿದೆ ಹೀಗಾಗಿ ನೆಟ್ವರ್ಕ್ ಸಮಸ್ಯೆಯೂ ಕಾಡುತ್ತಿದೆ.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…