ಚೆಂಬು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗುರುವಾರ ಪೌಷ್ಟಿಕಾಂಶಯುಕ್ತ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಕುರಿತು ಮಾಹಿತಿ ನೀಡಲಾಯಿತು.
ಶಾಲಾ ಪರಿಸರದಲ್ಲಿ ಪೌಷ್ಟಿಕಾಂಶಯುಕ್ತ ಹಣ್ಣುಗಳು ದೊರಕುವಂತೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಮಡಿಕೇರಿ ತೋಟಗಾರಿಕಾ ಇಲಾಖೆ ತಾಲೂಕು ಪಂಚಾಯತ್ ಅನುದಾನದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ವಿತರಿಸಲು ಮುಂದಾಗಿದೆ. ಅದರಂತೆಯೇ ಮಡಿಕೇರಿ ತಾಲೂಕು, ಸಂಪಾಜೆ ಕ್ಲಸ್ಟರ್ ವ್ಯಾಪ್ತಿಯ ಸ.ಹಿ.ಪ್ರಾ.ಶಾಲೆ ಊರುಬೈಲು ಚೆಂಬುವಿನಲ್ಲಿ ತೋಟಗಾರಿಕಾ ಇಲಾಖಾ ವತಿಯಿಂದ ನೀಡಲ್ಪಟ್ಟಿದ್ದ ಗಿಡಗಳನ್ನು ನೆಟ್ಟು ” ನಮ್ಮ ಪರಿಸರ ” ಎಂಬ ಶಾಲಾ ಯೋಜನೆಯಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರಪಂಧ, ಚರ್ಚಾ ಸ್ಪರ್ಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯಕ್ರಮಕ್ಕೆ ಮೆರಗು ತಂದುಕೊಂಡರು . ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…