ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಅಭ್ಯುದಯ ಯುವಕ ಮಂಡಲ ಚೆನ್ನಾವರ, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಗಾಂಧೀ ಜಯಂತಿ, ಸ್ವಚ್ಚತೆಯ ಕುರಿತು ಉಪನ್ಯಾಸ ನಡೆಯಿತು.
ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಅವರು ಸ್ವಚ್ಚತೆಯ ಕುರಿತು ಮಾತನಾಡಿ ನಮ್ಮ ದೇಶ ಪ್ಲಾಸ್ಟಿಕ್ ಮುಕ್ತವಾದಾಗ ಆರೋಗ್ಯಪೂರ್ಣ ವಾತಾವರಣ ನಿರ್ಮಾಣವಾಗಬಹುದು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಅನಿವಾರ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಪುಟ್ಟಣ್ಣ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೀಲಾವತಿ ಧರ್ಮಪಾಲ, ಸದಸ್ಯೆ ಚಂದ್ರಿಕಾ ಜಗದೀಶ್ ,ಯುವಕ ಮಂಡಲದ ಸದಸ್ಯ ಚರಣ್ ರೈ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಗಾಂಧೀ ಸ್ಮೃತಿ, ಭಾಷಣ ನಡೆಯಿತು. ಶಿಕ್ಷಕಿ ಶ್ವೇತಾ ಸ್ವಾಗತಿಸಿ ವಂದಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…