Advertisement
ಸುದ್ದಿಗಳು

ಚೆನ್ನಾವರ ದೀಪಾವಳಿ ಗ್ರಾಮೀಣ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ

Share

ಸವಣೂರು : ದ.ಕ.ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,ಸವಣೂರು ಗ್ರಾಮ ಪಂಚಾಯತ್,ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಚೆನ್ನಾವರ ಇದರ ಸಹಕಾರದೊಂದಿಗೆ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಆಶ್ರಯದಲ್ಲಿ ಅಕ್ಟೋಬರ್ 27 ರಂದು ನಡೆಯುವ 4ನೇ ವರ್ಷದ ದೀಪಾವಳಿ ಗ್ರಾಮೀಣ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸಭಾಭವನದಲ್ಲಿ ನಡೆಯಿತು.

ಭಾರತಿ ಗ್ರಾಮ ವಿಕಾಸ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ನಿಕಟ ಪೂರ್ವಾಧ್ಯಕ್ಷ ಸುಧಾಕರ ರೈ ಕುಂಜಾಡಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ,ಮಾಜಿ ಸದಸ್ಯ ಬಾಳಪ್ಪ ಪೂಜಾರಿ, ಪಾದೆಬಂಬಿಲ ಶ್ರೀ ದುರ್ಗಾಭಜನ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ,ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ,ಮಂಜುನಾಥನಗರ ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಉಪಾಧ್ಯಕ್ಷೆ ವಿಮಲಾ ಎಂ,ಸದಸ್ಯರಾದ ರೋಹಿತ್ ರೈ ಕುಂಜಾಡಿ,ಸವಿತಾ ಹರೀಶ್ ರೈ ಮಂಜುನಾಥನಗರ,ವಿವೇಕಾನಂದ ಯುವಕ ಮಂಡಲದ ಸದಸ್ಯರಾದ ನಿತ್ಯಪ್ರಸಾದ್ ,ಸತ್ಯಪ್ರಕಾಶ್ ,ತಾರೇಶ್ ರೈ ಕುಂಜಾಡಿ, ಸಂತೋಷ್ ಕುಮಾರ್,ಅಶೋಕ್ ರೈ ಪೂವಾಜೆ,ಸುರೇಶ್ ಬಂಬಿಲದೋಳ,ಅಭ್ಯುದಯ ಯುವಕ ಮಂಡಲದ ಗೌರವಾಧ್ಯಕ್ಷ ದೀಕ್ಷಿತ್ ಜೈನ್,ಅಧ್ಯಕ್ಷ ಪುಟ್ಟಣ್ಣ ನಾಯ್ಕ, ಉಪಾಧ್ಯಕ್ಷ ಪ್ರಮೋದ್ ಕೆ, ಕಾರ್ಯದರ್ಶಿ ಧೀರಜ್ ರೈ,ಸದಸ್ಯರಾದ ನಂದ ಕುಮಾರ್,ನಿತೇಶ್ ಮಡಿವಾಳ ಮೊದಲಾದವರಿದ್ದರು.

ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ಕಾರ್ಯದರ್ಶಿ ಉದಯ ಬಿ.ಆರ್ ಬಂಬಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

22 hours ago