ಸವಣೂರು :ಪಾಲ್ತಾಡಿ ಗ್ರಾಮದ ಚೆನ್ನಾವರ -ಬೇರಿಕೆಗೆ ಸುಳ್ಯ ಶಾಸಕ ಎಸ್ ಅಂಗಾರ ಅವರು ಬರಪರಿಹಾರ ನಿಧಿಯಿಂದ ತುರ್ತಾಗಿ ಕೊಳವೆ ಬಾವಿ ಕೊರೆಯಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.ಪರಸ್ಪರ ಸಹಕಾರ ಮನೋಭಾವನೆಯಿಂದ ಮುಂದುವರಿದಾಗ ಎಲ್ಲಾ ಸಮಸ್ಯೆಗಳೂ ದೂರವಾಗುತ್ತದೆ.ಕುಡಿಯುವ ನೀರಿನ ಯೋಜನೆಯ ಬಳಕೆಯಲ್ಲೂ ಪರಸ್ಪರ ಸಹಕಾರದಿಂದ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರಕುವಂತಾಗಬೇಕು ಎಂದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ ಹಾಗೂ ಸ್ಥಳೀಯರಾದ ನಿತೇಶ್ ಮಡಿವಾಳ,ಹರೀಶ್ ಮಡಿವಾಳ,ಗಂಗಾಧರ ಬೇರಿಕೆ,ಸಫಿಯಾ ಬೇರಿಕೆ,ತಾಹಿರಾ, ರೇವತಿ, ಚಂದ್ರಾವತಿ, ದಮಯಂತಿ, ದೇವಪ್ಪ, ಅಬೂಬಕ್ಕರ, ಜಗದೀಶ್, ಬಾಬು, ಮೋನಪ್ಪ ನಾಯ್ಕ,ನವೀನ್ ಜೆ,ಜಗನ್ನಾಥ ರೈ,ಭರತ್ ಕುಮಾರ್,ಸುನಿಲ್,ಉಮೇಶ್,ವನಿತಾ,ಪುಷ್ಪಾ, ಕವಿತಾ,ಸುಶೀಲಾ,ಕೃಷ್ಣಪ್ಪ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ವಂದಿಸಿದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490