ಸವಣೂರು :ಪಾಲ್ತಾಡಿ ಗ್ರಾಮದ ಚೆನ್ನಾವರ -ಬೇರಿಕೆಗೆ ಸುಳ್ಯ ಶಾಸಕ ಎಸ್ ಅಂಗಾರ ಅವರು ಬರಪರಿಹಾರ ನಿಧಿಯಿಂದ ತುರ್ತಾಗಿ ಕೊಳವೆ ಬಾವಿ ಕೊರೆಯಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.ಪರಸ್ಪರ ಸಹಕಾರ ಮನೋಭಾವನೆಯಿಂದ ಮುಂದುವರಿದಾಗ ಎಲ್ಲಾ ಸಮಸ್ಯೆಗಳೂ ದೂರವಾಗುತ್ತದೆ.ಕುಡಿಯುವ ನೀರಿನ ಯೋಜನೆಯ ಬಳಕೆಯಲ್ಲೂ ಪರಸ್ಪರ ಸಹಕಾರದಿಂದ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರಕುವಂತಾಗಬೇಕು ಎಂದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ ಹಾಗೂ ಸ್ಥಳೀಯರಾದ ನಿತೇಶ್ ಮಡಿವಾಳ,ಹರೀಶ್ ಮಡಿವಾಳ,ಗಂಗಾಧರ ಬೇರಿಕೆ,ಸಫಿಯಾ ಬೇರಿಕೆ,ತಾಹಿರಾ, ರೇವತಿ, ಚಂದ್ರಾವತಿ, ದಮಯಂತಿ, ದೇವಪ್ಪ, ಅಬೂಬಕ್ಕರ, ಜಗದೀಶ್, ಬಾಬು, ಮೋನಪ್ಪ ನಾಯ್ಕ,ನವೀನ್ ಜೆ,ಜಗನ್ನಾಥ ರೈ,ಭರತ್ ಕುಮಾರ್,ಸುನಿಲ್,ಉಮೇಶ್,ವನಿತಾ,ಪುಷ್ಪಾ, ಕವಿತಾ,ಸುಶೀಲಾ,ಕೃಷ್ಣಪ್ಪ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ವಂದಿಸಿದರು.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490