ಸವಣೂರು :ಪಾಲ್ತಾಡಿ ಗ್ರಾಮದ ಚೆನ್ನಾವರ -ಬೇರಿಕೆಗೆ ಸುಳ್ಯ ಶಾಸಕ ಎಸ್ ಅಂಗಾರ ಅವರು ಬರಪರಿಹಾರ ನಿಧಿಯಿಂದ ತುರ್ತಾಗಿ ಕೊಳವೆ ಬಾವಿ ಕೊರೆಯಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.ಪರಸ್ಪರ ಸಹಕಾರ ಮನೋಭಾವನೆಯಿಂದ ಮುಂದುವರಿದಾಗ ಎಲ್ಲಾ ಸಮಸ್ಯೆಗಳೂ ದೂರವಾಗುತ್ತದೆ.ಕುಡಿಯುವ ನೀರಿನ ಯೋಜನೆಯ ಬಳಕೆಯಲ್ಲೂ ಪರಸ್ಪರ ಸಹಕಾರದಿಂದ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರಕುವಂತಾಗಬೇಕು ಎಂದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ ಹಾಗೂ ಸ್ಥಳೀಯರಾದ ನಿತೇಶ್ ಮಡಿವಾಳ,ಹರೀಶ್ ಮಡಿವಾಳ,ಗಂಗಾಧರ ಬೇರಿಕೆ,ಸಫಿಯಾ ಬೇರಿಕೆ,ತಾಹಿರಾ, ರೇವತಿ, ಚಂದ್ರಾವತಿ, ದಮಯಂತಿ, ದೇವಪ್ಪ, ಅಬೂಬಕ್ಕರ, ಜಗದೀಶ್, ಬಾಬು, ಮೋನಪ್ಪ ನಾಯ್ಕ,ನವೀನ್ ಜೆ,ಜಗನ್ನಾಥ ರೈ,ಭರತ್ ಕುಮಾರ್,ಸುನಿಲ್,ಉಮೇಶ್,ವನಿತಾ,ಪುಷ್ಪಾ, ಕವಿತಾ,ಸುಶೀಲಾ,ಕೃಷ್ಣಪ್ಪ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ವಂದಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…