ಸವಣೂರು :ಪಾಲ್ತಾಡಿ ಗ್ರಾಮದ ಚೆನ್ನಾವರ -ಬೇರಿಕೆಗೆ ಸುಳ್ಯ ಶಾಸಕ ಎಸ್ ಅಂಗಾರ ಅವರು ಬರಪರಿಹಾರ ನಿಧಿಯಿಂದ ತುರ್ತಾಗಿ ಕೊಳವೆ ಬಾವಿ ಕೊರೆಯಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.ಪರಸ್ಪರ ಸಹಕಾರ ಮನೋಭಾವನೆಯಿಂದ ಮುಂದುವರಿದಾಗ ಎಲ್ಲಾ ಸಮಸ್ಯೆಗಳೂ ದೂರವಾಗುತ್ತದೆ.ಕುಡಿಯುವ ನೀರಿನ ಯೋಜನೆಯ ಬಳಕೆಯಲ್ಲೂ ಪರಸ್ಪರ ಸಹಕಾರದಿಂದ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರಕುವಂತಾಗಬೇಕು ಎಂದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ ಹಾಗೂ ಸ್ಥಳೀಯರಾದ ನಿತೇಶ್ ಮಡಿವಾಳ,ಹರೀಶ್ ಮಡಿವಾಳ,ಗಂಗಾಧರ ಬೇರಿಕೆ,ಸಫಿಯಾ ಬೇರಿಕೆ,ತಾಹಿರಾ, ರೇವತಿ, ಚಂದ್ರಾವತಿ, ದಮಯಂತಿ, ದೇವಪ್ಪ, ಅಬೂಬಕ್ಕರ, ಜಗದೀಶ್, ಬಾಬು, ಮೋನಪ್ಪ ನಾಯ್ಕ,ನವೀನ್ ಜೆ,ಜಗನ್ನಾಥ ರೈ,ಭರತ್ ಕುಮಾರ್,ಸುನಿಲ್,ಉಮೇಶ್,ವನಿತಾ,ಪುಷ್ಪಾ, ಕವಿತಾ,ಸುಶೀಲಾ,ಕೃಷ್ಣಪ್ಪ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ವಂದಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…