ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವನಮಹೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ದೀಕ್ಷಿತ್ ಜೈನ್, ಸುಬ್ಬಣ್ಣ ದಾಸ್ ,ದಿನೇಶ್ ಎನ್ ಸುವರ್ಣ, ರವಿ ಎ.ಕೆ , ಧೀರಜ್ ರೈ , ಪ್ರಜ್ವಲ್ ರೈ , ಜಗದೀಶ್ ಚೆನ್ನಾವರ, ,ಪ್ರಮೋದ್ ಕುಮಾರ್, ,ಹರ್ಷಿತ್ ರೈ ,ಪ್ರವೀಣ್ ಕುಮಾರ್,ಪುಟ್ಟಣ್ಣ ನಾಯ್ಕ ,ಧರ್ಮಪಾಲ ,ಚರಣ್ ರೈ ,ಹರೀಶ್ ರೈ ,ಶೆರೀಫ್ ಕುಂಡಡ್ಕ ,ಕೌಶಿಕ್,ಯಕ್ಷಿತಾ,ಧರಿತ್ರಿ ,ಸ್ವಾತಿ ಜಗದೀಶ್,ಸುಬ್ರಾಯ ,ವಿನೋದ್ ,ಸಂದೀಪ್ ಬಿ.ಕೆ ಮೊದಲಾವರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…