ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…