ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…