ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…