ಸವಣೂರು: ಬುಧವಾರ ರಾತ್ರಿ ಮಳೆ ಗಾಳಿಯೊಂದಿಗೆ ಬಂದ ಸಿಡಲಿಗೆ ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಮನೆಯೊಂದರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ.
ಚೆನ್ನಾವರ ಪಟ್ಟೆ ಚಂದ್ರಹಾಸ ರೈ ಅವರ ಮನೆಯ ವಿದ್ಯುತ್ ಮೀಟರ್ ,ಫ್ಯಾನ್ ಸೇರಿದಂತೆ ಹಲವು ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು,ಸಿಡಿಲಿನ ತೀವ್ರತೆಗೆ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.
ಪ್ರತೀ ಮಳೆಗಾಲದಲ್ಲಿ ಇವರ ಕೃಷಿ ತೋಟಕ್ಕೆ ಸಿಡಿಲು ಬಡಿದು ಹಲವು ಅಡಿಕೆ ಮರಗಳು ನಾಶವಾಗಿತ್ತು.ಈ ಬಾರಿ ಮನೆಯ ವಿದ್ಯುತ್ ಪರಿಕರಗಳು ಹಾನಿಯಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…